About Me

My photo
kalaburagi, karnataka, India
somalingmuppar kawalga economics

Friday, August 9, 2024

ವಚನಗಳು

 ವಚನಗಳು (ಬಸವಣ್ಣ)

ನುಡಿದರೆ ಮುತ್ತಿನ ಹಾರದಂತಿರಬೇಕು!

ನುಡಿದರೆ ಮಾಣ್ಯಿಕ್ಯದ ದೀಪ್ತಿಯಂತಿರಬೇಕು!

ನುಡಿದೆ ಸ್ಫಟಿಕದ ಶಲಾಕೆಯಂತಿರಬೇಕು!

ನುಡಿದರೆ ಲಿಂಗ ಮೆಚ್ಚಿ ಆಹುದಹುದೆನಬೇಕು! 

ನುಡಿಯೊಳಗಾಗಿ ನಡೆಯದಿದ್ದಡೆ

ಕೂಡಲಸಂಗಮದೇವನೆಂತೊಲಿವನಯ್ಯಾ? 


ಕಳಬೇಡ ಕೊಲಬೇಡ ಹಿಸಿಯ ನುಡಿಯಲು ಬೇಡ

ಮುನಿಯಬೇಡ ಅನ್ಯರಿಗೆ ಅಸಹ್ಯಪಡಬೇಡ 

ತನ್ನ ಬಣ್ಣಿಸಬೇಡ ಇದಿರ ಕಳಿಯಲು ಬೇಡ.

ಇದೇ ಅಂತರಂಗಶುದ್ಧಿ ಇದೇ ಬಹಿರಂಗಶುದ್ಧಿ

ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ.

No comments:

Post a Comment

ರಾಜ್ಯದಲ್ಲಿ `RTE' ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ತಲಾ ವಾರ್ಷಿಕ ವೆಚ್ಚ ಮರು ನಿಗದಿಪಡಿಸಿ ಸರ್ಕಾರ ಆದೇಶ

ಶಾಲೆಯು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡುತ್ತಿದ್ದರೆ, ಮೇಲಿನ ಅಗತ್ಯತೆಯು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅನ್ವಯಿಸುತ್ತದೆ. ಕಾಯ್ದೆಯ ಸೆಕ್ಷನ್ 12(2)ರ...